Tuesday, January 27, 2026
Homeಸುದ್ದಿಗಳುಸಕಲೇಶಪುರದೇವಾಂಗ ಸಮಾಜದ ತಾಲೂಕು ಅಧ್ಯಕ್ಷ ನಿಧನ

ದೇವಾಂಗ ಸಮಾಜದ ತಾಲೂಕು ಅಧ್ಯಕ್ಷ ನಿಧನ

ದೇವಾಂಗ ಸಮಾಜದ ತಾಲೂಕು ಅಧ್ಯಕ್ಷ ನಿಧನ
ಸಕಲೇಶಪುರ: ತಾಲೂಕು ದೇವಾಂಗ ಸಮಾಜದ ಅಧ್ಯಕ್ಷ ಎಸ್.ಎಂ ರಾಜಶೇಖರ್ (72) ಅನಾರೋಗ್ಯದಿಂದ ಪಟ್ಟಣದಲ್ಲಿ ನಿಧನರಾಗಿದ್ದಾರೆ. ಮೃತರು ಒಮ್ಮೆ ಪುರಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು ಅಲ್ಲದೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಹ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧು ಬಳಗ ಸ್ನೇಹಿತರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಪಟ್ಟಣದ ಹಿಂದೂ ರುದ್ರ ಭೂಮಿಯಲ್ಲಿ ನಡೆಯಲಿದೆ.

RELATED ARTICLES
- Advertisment -spot_img

Most Popular