ಸಕಲೇಶಪುರ : ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಿಖ್ಯಾತಾನಂದ ಸ್ವಾಮೀಜಿಗಳಿಗೆ ಗೌರವ ಸಮರ್ಪಣೆ.
ಸಕಲೇಶಪುರ : ನಗರದ ಒಕ್ಕಲಿಗರ ಸಮುದಾಯದ ಭವನದಲ್ಲಿ ತಾಲೂಕು ನೆಡೆಯುತ್ತಿರುವ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನೆಡೆಯುತ್ತಿರುವ ಗುರುವಂದನಾ ಕಾರ್ಯಕ್ರಮದಲ್ಲಿ ಸೋಲೂರು ಮಠದ ಪೀಠಧ್ಯಕ್ಷರಾದ ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳಿಗೆ ಗೌರವ ಸಮರ್ಪಿಸಲಾಯಿತು.