Friday, April 18, 2025
Homeಸುದ್ದಿಗಳುಸಕಲೇಶಪುರಬಲರಾಮ ಇನ್ನು ನೆನಪು ಮಾತ್ರ

ಬಲರಾಮ ಇನ್ನು ನೆನಪು ಮಾತ್ರ

ಬಲರಾಮ ಇನ್ನು ನೆನಪು ಮಾತ್ರ

14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ

ಮೈಸೂರು : ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ದ ಬಲರಾಮ(67) ಆನೆ ಅನಾರೋಗ್ಯದಿಂದ ಸಾವನ್ನಪ್ಪಿದೆ.

ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಾ ಬಂದಿತ್ತು.

ಸೇವಿಸಲು ನೀರು ಕುಡಿಯಲು ಆಗದೇ ಬಲರಾಮನ ಬಾಯಿಯಲ್ಲಿ ಹುಣ್ಣಾಗಿದ್ದರಿಂದ ಆಹಾರ ಅಸ್ವಸ್ಥಗೊಂಡಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬಲರಾಮ ಇಂದು ಕೊನೆಯುಸಿರೆಳೆಯಿತು.

RELATED ARTICLES
- Advertisment -spot_img

Most Popular