Sunday, April 20, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ : ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆ ಹಾವಳಿ

ಸಕಲೇಶಪುರ : ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆ ಹಾವಳಿ

ಸಕಲೇಶಪುರ : ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆ ಹಾವಳಿ.

ತೋಟದ ಗೇಟ್ ಮುರಿದು ಲಗ್ಗೆ ಇಟ್ಟ ಕಾಡಾನೆಗಳ ಹಿಂಡು

ಸಕಲೇಶಪುರ: ತಾಲೂಕಿನ ಬೆಳಗೋಡು ಹೋಬಳಿ ಮೂಗಲಿ ಗ್ರಾಮದ ಧೀರಜ್ ಎಂಬುವವರ ಕಾಫಿ ತೋಟದಲ್ಲಿ 10 ಕ್ಕೂ ಹೆಚ್ಚು ಕಾಡಾನೆಗಳಿರುವ ಹಿಂಡು ತೋಟದ ಗೇಟ್ ಮುರಿದು ಹಾಕಿ ತೋಟದಲ್ಲಿ ದಾಂದಲೆ ನಡೆಸಿದೆ.ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸುವಂತೆ ಅರಣ್ಯ ಇಲಾಖೆ ವಿರುದ್ಧ ತೋಟದ ಮಾಲೀಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -spot_img

Most Popular