Sunday, April 20, 2025
Homeಸುದ್ದಿಗಳುಸಕಲೇಶಪುರಬಿಜೆಪಿ ಶಾಸಕರ ಜೊತೆ ನಿರ್ಮಲನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಿಮೆಂಟ್ ಮಂಜು

ಬಿಜೆಪಿ ಶಾಸಕರ ಜೊತೆ ನಿರ್ಮಲನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಿಮೆಂಟ್ ಮಂಜು

ಬಿಜೆಪಿ ಶಾಸಕರ ಜೊತೆ ನಿರ್ಮಲನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಿಮೆಂಟ್ ಮಂಜು

ಸಕಲೇಶಪುರ: ಶಾಸಕ ಸಿಮೆಂಟ್ ಮಂಜು ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಬಿಜೆಪಿಯ ಕೆಲವು ಶಾಸಕರೊಡನೆ ನಿರ್ಮಲನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಬಿಜೆಪಿ ಶಾಸಕರುಗಳಾದ ವಿಜಯೇಂದ್ರ, ಶರಣು ಸಲಗಾರ್, ಹುಲ್ಲಹಳ್ಳಿ ಸುರೇಶ್, ಸುರೇಶ್ ಗೌಡ ಮತ್ತಿತರರು ಹಾಜರಿದ್ದರು.

RELATED ARTICLES
- Advertisment -spot_img

Most Popular