Sunday, April 20, 2025
Homeಸುದ್ದಿಗಳುಸಕಲೇಶಪುರಬಿಜೆಪಿ ರೈತ ಮೋರ್ಚಾ ವತಿಯಿಂದ ಶಾಸಕ ಸಿಮೆಂಟ್ ಮಂಜುಗೆ ಅಭಿನಂದನೆ ಸಲ್ಲಿಕೆ 

ಬಿಜೆಪಿ ರೈತ ಮೋರ್ಚಾ ವತಿಯಿಂದ ಶಾಸಕ ಸಿಮೆಂಟ್ ಮಂಜುಗೆ ಅಭಿನಂದನೆ ಸಲ್ಲಿಕೆ 

ಬಿಜೆಪಿ ರೈತ ಮೋರ್ಚಾ ವತಿಯಿಂದ ಶಾಸಕ ಸಿಮೆಂಟ್ ಮಂಜುಗೆ ಅಭಿನಂದನೆ ಸಲ್ಲಿಕೆ

ಸಕಲೇಶಪುರ : ತಾಲೂಕು ಬಿಜೆಪಿ ರೈತ ಮೋರ್ಚಾ ವತಿಯಿಂದ ಶಾಸಕರಾದ ಸಿಮೆಂಟ್ ಮಂಜುನಾಥ್ ದಂಪತಿಗಳಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ರೈತ ಮೋರ್ಚ ಜಿಲ್ಲಾಧ್ಯಕ್ಷ ಭಾಸ್ಕರ್, ಜಿಲ್ಲಾ ಉಪಾಧ್ಯಕ್ಷರಾದ ಜಯಂದ್ರ ಕುಮಾರ್ ತಾಲೂಕ ಅಧ್ಯಕ್ಷರಾದ ಮೋಹನ್ ಗುಲಗಳಲೆ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್,ರೈತ ಮುಖಂಡರಾದ ಮಧು ಬೊಮ್ಮನಕೆರೆ ಋಷಿಕೇಶ್ ಮುಂತಾದವರು ಇದ್ದರು.

RELATED ARTICLES
- Advertisment -spot_img

Most Popular