Saturday, April 19, 2025
Homeಸುದ್ದಿಗಳುಸಕಲೇಶಪುರನಾಳೆ ಸಕಲೇಶಪುರಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಆಗಮನ.

ನಾಳೆ ಸಕಲೇಶಪುರಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಆಗಮನ.

ನಾಳೆ ಸಕಲೇಶಪುರಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಆಗಮನ.

 ಶಿರಾಡಿ ರಸ್ತೆ ಕಾಮಗಾರಿ ವೀಕ್ಷಣೆ

ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆಯುತ್ತಿರುವ ಚತುಷ್ಪದ ಹೆದ್ದಾರಿ ಕಾಮಗಾರಿ ಹಾಗೂ ಬಹುನಿರೀಕ್ಷಿತ ಶಿರಾಡಿ ಘಾಟ್ ಸುರಂಗ ಮಾರ್ಗ ನಿರ್ಮಾಣದ ಕುರಿತಂತೆ ಪರಿಶೀಲನೆ ನಡೆಸಲು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ನಾಳೆ ಶುಕ್ರವಾರ ಸಕಲೇಶಪುರಕ್ಕೆ ಆಗಮಿಸುತ್ತಿದ್ದಾರೆ. ನಾಳೆ ರಾತ್ರಿ ಸಕಲೇಶಪುರಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿರುವ ಸಚಿವರು, ಶನಿವಾರ ಬೆಳಗ್ಗೆ ಶಿರಾಡಿ ಘಾಟ್ ಹಾಗೂ ಸುರಂಗ ಮಾರ್ಗದ ಯೋಜನೆಯ ಕಾಮಗಾರಿ ಕುರಿತಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೂಡಿ ಪರಿಶೀಲನೆ ನಡೆಸಲಿದ್ದಾರೆ.

RELATED ARTICLES
- Advertisment -spot_img

Most Popular