Sunday, April 20, 2025
Homeಕ್ರೈಮ್ನೇಣಿಗೆ ಶರಣಾದ ನವ ವಿವಾಹಿತ

ನೇಣಿಗೆ ಶರಣಾದ ನವ ವಿವಾಹಿತ

ಸಕಲೇಶಪುರ: ತಾಲೂಕಿನ ಬಿರಡಹಳ್ಳಿ ಗ್ರಾಮದ ಯುವಕ ಉಮೇಶ್ (28) ನೇಣಿಗೆ ಶರಣಾಗಿದ್ದಾನೆ. ಕಳೆದ ಒಂದುವರೆ ತಿಂಗಳ ಹಿಂದೆಯಷ್ಟೇ ಈತನ ವಿವಾಹವಾಗಿತ್ತು ಎಂದು ತಿಳಿದುಬಂದಿದೆ.ಬೆಳಗ್ಗೆ ಪತ್ನಿಯನ್ನು ತವರು ಮನೆಗೆ ಕಳುಹಿಸಿ ಮಧ್ಯಾಹ್ನ ಸಮಯದಲ್ಲಿ ನೇಣಿಗೆ ಶರಣಾಗಿದ್ದಾರೆ.ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಯಾವುದೇ ಕಾರಣ ತಿಳಿದು ಬಂದಿಲ್ಲ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -spot_img

Most Popular