Saturday, April 19, 2025
Homeಸುದ್ದಿಗಳುಸಕಲೇಶಪುರಅನಾರೋಗ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣು?

ಅನಾರೋಗ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣು?

ಸಕಲೇಶಪುರ: ತಾಲ್ಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ಬೈರಯ್ಯ (68) ಎಂಬುವರು ಗ್ರಾಮದ ಸಮೀಪ ಎತ್ತಿನ‌ಹೊಳೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಆತ್ಮಹತ್ಯೆ ಗೆ ಕಾರಣ ಎಂದು ಹೇಳಲಾಗುತ್ತಿದೆ.ಮೃತರ ಶವಕ್ಕಾಗಿ ನಾಲೆಯಲ್ಲಿ ಹುಡುಕಾಡಲಾಗುತ್ತಿದೆ.ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಸಹ ಮೃತ ಶವದ ಹುಡುಕಾಟದ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

RELATED ARTICLES
- Advertisment -spot_img

Most Popular