Wednesday, April 16, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ ಗ್ರಾಮಾಂತರ ವೃತ್ತ ನಿರೀಕ್ಷಕ ಚೈತನ್ಯ ವರ್ಗಾವಣೆ.

ಸಕಲೇಶಪುರ ಗ್ರಾಮಾಂತರ ವೃತ್ತ ನಿರೀಕ್ಷಕ ಚೈತನ್ಯ ವರ್ಗಾವಣೆ.

ಸಕಲೇಶಪುರ ಗ್ರಾಮಾಂತರ ವೃತ್ತ ನಿರೀಕ್ಷಕ ಚೈತನ್ಯ ವರ್ಗಾವಣೆ.

ನಿರಂಜನ್ ಕುಮಾರ್ ನೂತನ ಇನ್ಸ್ಪೆಕ್ಟರ್ ಆಗಿ ನೇಮಕ.

ಸಕಲೇಶಪುರ : ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾಗಿದ್ದ ಚೈತನ್ಯ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.
ಸುಮಾರು ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದ ಚೈತನ್ಯವರನ್ನು ವರ್ಗಾವಣೆಗೊಳಿಸಿ ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಿರಂಜನ್ ಅವರನ್ನು ಸಕಲೇಶಪುರ ಗ್ರಾಮಾಂತರ ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ.

RELATED ARTICLES
- Advertisment -spot_img

Most Popular