Sunday, April 20, 2025
Homeಸುದ್ದಿಗಳುಕರ್ನಾಟಕ ಬಂದ್ ಹಿನ್ನಲೆ ನಾಳೆ ಸಕಲೇಶಪುರ ತಾಲೂಕಿನ ಎಲ್ಲ ಶಾಲೆ ಗಳಿಗೆ ರಜೆ ಘೋಷಣೆ

ಕರ್ನಾಟಕ ಬಂದ್ ಹಿನ್ನಲೆ ನಾಳೆ ಸಕಲೇಶಪುರ ತಾಲೂಕಿನ ಎಲ್ಲ ಶಾಲೆ ಗಳಿಗೆ ರಜೆ ಘೋಷಣೆ

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ಖಂಡಿಸಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲೆಗಳಿಗೆ ನಾಳೆ ರಜೆ

ಸಕಲೇಶಪುರ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಶುಕ್ರವಾರ ಕನ್ನಡ ಪರ ಹಾಗೂ ರೈತಪರ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಶಾಲೆಗಳಿಗೆ ಶುಕ್ರವಾರ ರಜೆಯನ್ನು ಹಾಸನ ಜಿಲ್ಲಾಧಿಕಾರಿಗಳು ಘೋಷಣೆ ಮಾಡಿರುತ್ತಾರೆ.ಕಾಲೇಜುಗಳಿಗೆ ನಾಳಿನ ಪರಿಸ್ಥಿತಿ ನೋಡಿಕೊಂಡು ತೀರ್ಮಾನಿಸಲಾಗುತ್ತದೆಂದು ತಿಳಿದು ಬಂದಿದೆ.

RELATED ARTICLES
- Advertisment -spot_img

Most Popular