Sunday, April 20, 2025
Homeಸುದ್ದಿಗಳುಸಕಲೇಶಪುರಮಹಾ ಶಿವರಾತ್ರಿ ಹಿನ್ನೆಲೆ ಕ್ಷೇತ್ರದ ಜನತೆಯ ಪರವಾಗಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಮಹಾ ಶಿವರಾತ್ರಿ ಹಿನ್ನೆಲೆ ಕ್ಷೇತ್ರದ ಜನತೆಯ ಪರವಾಗಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಮಹಾ ಶಿವರಾತ್ರಿ ಹಿನ್ನೆಲೆ ಕ್ಷೇತ್ರದ ಜನತೆಯ ಪರವಾಗಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಸಕಲೇಶಪುರ : ಮಹಾ ಶಿವರಾತ್ರಿ ಹಬ್ಬದ ದಿನವಾದ ಇಂದು ಶಾಸಕ ಸಿಮೆಂಟ್ ಮಂಜುನಾಥ್ ರವರು ಸಕಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಸಕಲೇಶಪುರ, ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದದ ಜನತೆಯ ಪರವಾಗಿ ಪೂಜೆ ಸಲ್ಲಿಸಿ ಮಾತನಾಡಿದ ಶಾಸಕರು,ಈಗಾಗಲೇ ರಾಜ್ಯದ್ಯಂತ ತೀವ್ರ ಬರಗಾಲವಿದ್ದು, ಕುಡಿಯುವ ನೀರು, ರಾಸುಗಳಿಗೆ ಮೇವು ಹಾಗೂ ರೈತರು ಹಾಗೂ ಬೆಳೆಗಾರರಿಗೆ ಮಳೆ ಇಲ್ಲದೆ ಅನಾನುಕೂಲವಾಗಿದೆ ಈ ನಿಟ್ಟಿನಲ್ಲಿ ದೇವರು ಕಾಲಕ್ಕೆ ತಕ್ಕಂತೆ ಮಳೆ ಬೆಳೆಯಾಗಿ ಕ್ಷೇತ್ರದ ಜನರು ಸುಭಿಕ್ಷೆಯಿಂದ ನೆಮ್ಮದಿ ಇರಲಿ ಎಂದು ಸಕಲೇಶ್ವರ ಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.ಇದೆ ವೇಳೆ ದೇವಸ್ಥಾನದ ಬಸವಣ್ಣನಿಗೆ ಅಭಿಷೇಕ ಮಾಡಿ ನಮಸ್ಕರಿಸಿದರು.

ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ಶರತ್ ವಿರಾಸ್, ರಘು ಗೌಡ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular