Sunday, April 20, 2025
Homeಸುದ್ದಿಗಳುಸಕಲೇಶಪುರಮುಖ್ಯಮಂತ್ರಿ ಭೇಟಿ ಹಿನ್ನೆಲೆ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನೆಡೆಸಿದ ಶಾಸಕ ಸಿಮೆಂಟ್ ಮಂಜು.

ಮುಖ್ಯಮಂತ್ರಿ ಭೇಟಿ ಹಿನ್ನೆಲೆ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನೆಡೆಸಿದ ಶಾಸಕ ಸಿಮೆಂಟ್ ಮಂಜು.

ಮುಖ್ಯಮಂತ್ರಿ ಭೇಟಿ ಹಿನ್ನೆಲೆ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನೆಡೆಸಿದ ಶಾಸಕ ಸಿಮೆಂಟ್ ಮಂಜು.

ಸಕಲೇಶಪುರ : ಶಿರಾಡಿ ಘಾಟ್ ಭೂ ಕುಸಿತ ಪ್ರದೇಶಕ್ಕೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿರುವ ಹಿನ್ನಲೆ ಶಾಸಕ ಸಿಮೆಂಟ್ ಮಂಜುನಾಥ್ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನೆಡೆಸಿದರು.

ತಾಲೂಕು ಪಂಚಾಯತಿ ಆವರಣದಲ್ಲಿ ಸಭೆ ಕರೆದಿದ್ದ ಶಾಸಕರು, ಮಲೆನಾಡು ಭಾಗದಲ್ಲಿ ಸುರಿದ ಧಾರಕಾರ ಮಳೆಗೆ ರಸ್ತೆ, ಮನೆ ಶಾಲೆಗಳು ಸೇರಿದಂತೆ ಹತ್ತು ಹಲವು ನಷ್ಟ ಸಂಭವಿಸಿದ್ದು ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಬೇಡಿಕೆ ಮಂಡಿಸಲು ಅಧಿಕಾರಿಗಳ ಸಭೆ ನೆಡೆಸಿದರು.

ಅರೋಗ್ಯ, ಶಿಕ್ಷಣ, ವಿದ್ಯುತ್, ಪುರಸಭೆ, ಲೋಕೋಪಯೋಗಿ, ಪಶು ಸಂಗೋಪನೆ, ಅರಣ್ಯ, ವಾಟರ್ ಸಪ್ಲೈ ಸೇರಿದಂತೆ ವಿವಿಧ ಇಲಾಖೆಯಲ್ಲಿರುವ ಕುಂದುಕೊರತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಭಾರಿ ಮಳೆಗೆ ರಸ್ತೆ,ಮನೆಗಳು ಹೆಚ್ಚು ಕುಸಿದಿವೆ, ಕೃಷಿ ಇಲಾಖೆ, ಕಾಫಿ ಬೋರ್ಡ್ ಅಧಿಕಾರಿಗಳಿಂದ ಆಗಿರುವ ನಷ್ಟದ ಕುರಿತು ಶಾಸಕರು ಮಾಹಿತಿ ಪಡೆದುಕೊಂಡರು.

RELATED ARTICLES
- Advertisment -spot_img

Most Popular