Sunday, April 20, 2025
Homeಸುದ್ದಿಗಳುಸಕಲೇಶಪುರಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ.

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ.

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ.

ಸಕಲೇಶಪುರ : 26-08-2024 ನೇ ಸೋಮವಾರದಂದು ಶ್ರೀ ಕೃಷ್ಣ ಜನಾಷ್ಠಮಿ ಇರುವ ಪ್ರಯುಕ್ತ ಪುರಸಭೆ ಸಕಲೇಶಪುರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮಾಂಸ ಮಾರಾಟ ಮಾಡದಂತೆ ನಿಷೇಧಿಸಲಾಗಿದೆ. ದಿನಾಂಕ 25ರ ಸಂಜೆ 5 ಗಂಟೆಯಿಂದ ದಿನಾಂಕ 26ರ ರಾತ್ರಿ 12 ಗಂಟೆವರೆಗೆ ಕೋಳಿ, ಕುರಿ, ಹಸಿ ಮೀನು ಇತರೆ ಮಾಂಸಗಳ ಮಾರಾಟ ಅಂಗಡಿಯನ್ನು ಕಡ್ಡಾಯವಾಗಿ ಮುಚ್ಚುಬೇಕು. ಈ ಅವಧಿಯಲ್ಲಿ ಯಾವುದೇ ಮಾಂಸ ಮಾರಾಟ ಹಾಗೂ ಸಂಗ್ರಹಣೆ ಕಂಡುಬಂದಲ್ಲಿ ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮಜರುಗಿಸಲಾಗುವುದು ಎಂದು ಪುರಸಭಾ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -spot_img

Most Popular