Tuesday, April 22, 2025
Homeಸುದ್ದಿಗಳುಸಕಲೇಶಪುರ :ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕ ವ್ಯಕ್ತಿ ಆತ್ಮಹತ್ಯೆ

ಸಕಲೇಶಪುರ :ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕ ವ್ಯಕ್ತಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕ ವ್ಯಕ್ತಿ ಆತ್ಮಹತ್ಯೆ

ಸಕಲೇಶಪುರ : ತಾಲೂಕಿನ ಐಗೂರು ಕಾಫಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕನಾಗಿ ಕಾರ್ಯನಿರ್ವಹಿಸಿದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ನಟೇಶ್ (39) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದು ತನ್ನ ತಾಯಿ ಹೆಂಡತಿ ಮಕ್ಕಳ ಜೊತೆ ವಾಸವಿದ್ದ ಮನೆಯವರು ಕಾಫಿಯನ್ನು ಹಣ್ಣು ಕುಯ್ಲು ತೋಟಕ್ಕೆ ಹೋಗಿದ್ದ ವೇಳೆ ತಾನು ಸಂತೆಗೆ ಹೋಗಿ ಬರುವುದಾಗಿ ಹೇಳಿದ ನಟೇಶ್ ಮನೆಯಲ್ಲಿ ನೇಣಿಗೆ ಶರಣಾಗಿದ್ದು ಯಸಳೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

RELATED ARTICLES
- Advertisment -spot_img

Most Popular