Sunday, April 20, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ :ಶಾಸಕರು ಹಾಗೂ ತಹಸೀಲ್ದಾರ್ ವಿರುದ್ಧ ಬಿಜೆಪಿ ಪ್ರತಿಭಟನೆ

ಸಕಲೇಶಪುರ :ಶಾಸಕರು ಹಾಗೂ ತಹಸೀಲ್ದಾರ್ ವಿರುದ್ಧ ಬಿಜೆಪಿ ಪ್ರತಿಭಟನೆ

ಶಾಸಕರು ಹಾಗೂ ತಹಸೀಲ್ದಾರ್ ವಿರುದ್ಧ ಬಿಜೆಪಿ ಪ್ರತಿಭಟನೆ

ಸಕಲೇಶಪುರ : ಬಗರ್ ಹುಕುಂ ಕಮಿಟ್ ಸಭೆಯಲ್ಲಿ ದಾಖಲಾದ ಕಡತವನ್ನು ತಿರುಚಿದ್ದಾರೆ ಎಂದು ಆರೋಪಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನೆಡೆಸಿದರು.

ಗುರುವಾರ ಪಟ್ಟಣದ ಮಿನಿ ವಿಧಾನಸೌಧ ಮುಂಭಾಗ ಧರಣಿ ಕುಳಿತ ಕಾರ್ಯಕರ್ತರು ತಹಸೀಲ್ದಾರ್ ಮೇಘನಾ ಹಾಗೂ ಶಾಸಕ ಎಚ್ ಕೆ ಕುಮಾರಸ್ವಾಮಿ  ವಿರುದ್ದ ಘೋಷಣೆ ಕೂಗಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಮಂಜುನಾಥ್ ಸಂಘಿ,ಬಗರ್ ಹುಕುಂ ಸಮಿತಿ ಸದಸ್ಯರಾದ ರಾಜ್ ಕುಮಾರ್, ಮಾಸುವಳ್ಳಿ ಚಂದ್ರು, ಬಿಜೆಪಿ ಸಿಮೆಂಟ್ ಮಂಜುನಾಥ್, ಗೊರೂರು ವೆಂಕಟೇಶ್, ಪುರಸಭಾ ನಾಮ ನಿರ್ದೇಶನ ಸದಸ್ಯ ಚೇತನಾ,ಮಹಿಳಾ ಘಟಕದ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್ ಸೇರಿದಂತೆ ಮುಂತಾದವರು ಇದ್ದರು.

RELATED ARTICLES
- Advertisment -spot_img

Most Popular