Saturday, April 19, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ ಪಟ್ಟಣದ ಕುಡುಗರಹಳ್ಳಿ ಬಡಾವಣೆಯ ಯುವಕ ನೇಣಿಗೆ ಶರಣು

ಸಕಲೇಶಪುರ ಪಟ್ಟಣದ ಕುಡುಗರಹಳ್ಳಿ ಬಡಾವಣೆಯ ಯುವಕ ನೇಣಿಗೆ ಶರಣು

ಸಕಲೇಶಪುರ: ಪಟ್ಟಣದ ಕುಡುಗರಹಳ್ಳಿ ಉಡಾವಣೆಯ ನಿವಾಸಿ ಪುನೀತ್ (30) ಎಂಬಾತ ಜೀವನದಲ್ಲಿ ಬೇಸತ್ತು ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.ಮೃತನು ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಸಾವಿನ ಕಾರಣ ಕುರಿತು ಸರಿಯಾಗಿ ಮಾಹಿತಿ ತಿಳಿದು ಬಂದಿಲ್ಲ.ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಮೃತನ‌ ಶರೀರದ ಮರಣೋತ್ತರ ಪರೀಕ್ಷೆ ನಡೆಯಿತು.ಮೃತನು ತನ್ನ ತಾಯಿ ಹಾಗೂ ಅಪಾರ ಬಂಧು ಬಳಗ, ಸ್ನೇಹಿತರನ್ನು ಅಗಲಿದ್ದಾನೆ‌‌.ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೋಮವಾರ ಮೃತನ ಅಂತ್ಯಸಂಸ್ಕಾರ ಪಟ್ಟಣದಲ್ಲಿ ನಡೆಯಲಿದೆ. ಸಮಾಜ ಸೇವಕ ದಿಲೀಪ್ ಶೈವ ಯುವಕನ ಸಾವಿಗೆ ಸಂತಾಪ ಸೂಚಿಸಿದ್ದಾರೆ‌.

RELATED ARTICLES
- Advertisment -spot_img

Most Popular