Sunday, April 20, 2025
Homeಸುದ್ದಿಗಳುಸಕಲೇಶಪುರಕೂಲಿ ಕಾರ್ಮಿಕರ ಮೇಲೆ ಎರಗಿದ ಕಾಡಾನೆ : ಕಾರ್ಮಿಕನಿಗೆ ಗಂಭೀರ ಗಾಯ

ಕೂಲಿ ಕಾರ್ಮಿಕರ ಮೇಲೆ ಎರಗಿದ ಕಾಡಾನೆ : ಕಾರ್ಮಿಕನಿಗೆ ಗಂಭೀರ ಗಾಯ

ಕೂಲಿ ಕಾರ್ಮಿಕರ ಮೇಲೆ ಎರಗಿದ ಕಾಡಾನೆ : ಕಾರ್ಮಿಕನಿಗೆ ಗಂಭೀರ ಗಾಯ

ಸಕಲೇಶಪುರ : ತಾಲೂಕಿನ ಮಡಸಾಗರ ಬಳಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ.

ಮಠಸಾಗರದ ಯೋಗೇಶ್ (40) ಗಾಯಗೊಂಡ ವ್ಯಕ್ತಿಯಾಗಿದ್ದು. ಸ್ಥಳೀಯರ ನೆರವಿನಿಂದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಜಿಲ್ಲಾ ಆಸ್ಪತ್ರೆಗೆ ಕೊಂಡಯ್ಯಲಾಗಿದೆ.

RELATED ARTICLES
- Advertisment -spot_img

Most Popular