Sunday, April 20, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ ತಾಲೂಕಿನ‌ ಹೆಬ್ಬಸಾಲೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ.

ಸಕಲೇಶಪುರ ತಾಲೂಕಿನ‌ ಹೆಬ್ಬಸಾಲೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ.

ಹೆಬ್ಬಸಾಲೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ.

ಜಿಲ್ಲಾಧಿಕಾರಿ ಅರ್ಚನಾ ಉಪಸ್ಥಿತಿ.

ಸಕಲೇಶಪುರ : ಸಾರ್ವಜನಿಕರು ಮತ್ತು ರೈತರ ಕುಂದುಕೊರತೆಗಳನ್ನು ಸ್ಥಳದಲ್ಲೇ ಪರಿಹಾರ ನೀಡುವ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹೆಬ್ಬಸಾಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ನೆಡೆಯಿತು.

ಒತ್ತುವರಿ,ಅಕ್ರಮ ಮದ್ಯ ಮಾರಾಟ, ಮೂಲಭೂತ ಸೌಕರ್ಯದ ಕೊರತೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಜಿಲ್ಲಾಧಿಕಾರಿ ಅರ್ಚನಾ ಗಮನಕ್ಕೆ ತಂದರು.

ಎ.ಎಸ್. ಪಿ ಮಿಥುನ್,ತಹಸೀಲ್ದಾರ್ ಮೇಘನಾ, ತಾಲೂಕು ಪಂಚಾಯತಿ ಇಒ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ಮಹೇಶ್ ಶೆಟ್ಟಿ, ಉಪಾಧ್ಯಕ್ಷೆ ಶಿವಕುಮಾರಿ, ವೃತ್ತ ನಿರೀಕ್ಷಿಕ ರಾಜು, ತಾಲೂಕು ವೈದ್ಯಾಧಿಕಾರಿ ಮಹೇಶ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಚಿತ್ರ, ಸಹಾಯಕ ನಿರ್ದೇಶಕಿ ಪ್ರಕೃತಿ, ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಲಕನ್, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular