Saturday, April 19, 2025
Homeಕ್ರೈಮ್ಕಾರು - ಬೈಕ್ ನಡುವೆ ಭೀಕರ ಅಪಘಾತ 

ಕಾರು – ಬೈಕ್ ನಡುವೆ ಭೀಕರ ಅಪಘಾತ 

ಕಾರು – ಬೈಕ್ ನಡುವೆ ಭೀಕರ ಅಪಘಾತ 

ಸಕಲೇಶಪುರ : ತಾಲೂಕಿನ ಬ್ಯಾಕರವಳ್ಳಿ ಸಮೀಪ ಕಾರು ಹಾಗೂ ಬೈಕ್ ನಡುವೆ ಮುಖಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಡೆದಿದೆ.

ಸೋಮವಾರ ಸಂಜೆ ಬ್ಯಾಕರವಳ್ಳಿ ಗೋಡನ್ ಸಮೀಪ ಅಪಘಾತ ನೆಡೆದಿದ್ದು ಬೈಕ್ ನಲ್ಲಿ ಚಲಿಸುತ್ತಿದ್ದ ಬೆಳ್ಳಿಯಪ್ಪ (56) ಹಾಗೂ ಮಂಜುನಾಥ್ (28) ಗಂಭೀರವಾಗಿ ಗಾಯಗೊಂಡ ದುರ್ದೈವಿಗಳಾಗಿದ್ದಾರೆ.

 ಬೆಳ್ಳಿಯಪ್ಪನವರ ತಲೆಗೆ ಗಂಭೀರವಾಗಿ ಗಾಯವಾಗಿದ್ದು ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗುತ್ತಿದ್ದು. ಮಂಜುನಾಥ್ ತೊಡೆ ಹಾಗೂ ಕಾಲಿನ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ. ಶುಕ್ರವಾರಸಂತೆ ಕಡೆಯಿಂದ ಸಕಲೇಶಪುರ ಕಡೆಗೆ ಮಾರುತಿ ಸ್ವಿಫ್ಟ್ ಕಾರು ಚಲಿಸುವ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

RELATED ARTICLES
- Advertisment -spot_img

Most Popular