Saturday, April 19, 2025
Homeಸುದ್ದಿಗಳುಸಕಲೇಶಪುರಮಲೆನಾಡು ವೀರಶೈವ ಸಮಾಜದ ವತಿಯಿಂದ ವಿಶ್ವಗುರು ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ

ಮಲೆನಾಡು ವೀರಶೈವ ಸಮಾಜದ ವತಿಯಿಂದ ವಿಶ್ವಗುರು ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ

ಮಲೆನಾಡು ವೀರಶೈವ ಸಮಾಜದ ವತಿಯಿಂದ ವಿಶ್ವಗುರು ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ

ಸಕಲೇಶಪುರ : ಸಮಾಜದ ಅಸಮಾನತೆ ಹೋಗಲಾಡಿಸಿದ, ಸಮಾಜ ಸುಧಾರಕ ವಿಶ್ವಗುರು ಬಸವಣ್ಣನವರ ಪುತ್ಥಳಿಯನ್ನು ಒಂದು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ತಾಲ್ಲೂಕು ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ದಿವಾನ್ ದೇವರಾಜ್ ಹೇಳಿದರು.
ಪಟ್ಟಣದ ಕ್ರಾಫರ್ಡ್ ಆಸ್ಪತ್ರೆ ಸಮೀಪ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿಅರ್ ಗುರುದೇವ್, ಬಾಳ್ಳು ಮಲ್ಲಿಕಾರ್ಜುನ್, ಹುರುಡಿ ಪ್ರಶಾಂತ್, ಹುರುಡಿ ಅರುಣ್, ಯಡೆಹಳ್ಳಿ ಮಂಜುನಾಥ್, ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್, ಬಾಳ್ಳು ಶಿವಕುಮಾರ್, ಬ್ಯಾಕರವಳ್ಳಿ ಜಯಣ್ಣ, ಬ್ಯಾಕರವಳ್ಳಿ ವಿಜಯ್, ಜೆಎಸ್‌ಎಸ್ ಮಂಜುನಾಥ್, ಸುರೇಶ್ ಕೇತನ್ ಅಕ್ಕಮಹಾದೇವಿ ಮಹಿಳಾ ಸಮಾಜದ ಅಧ್ಯಕ್ಷೆ ಶಶಿಕಲ ಮತ್ತು ಚೈತ್ರ ಇನ್ನಿತರರು ಇದ್ದರು

RELATED ARTICLES
- Advertisment -spot_img

Most Popular