Monday, March 24, 2025
Homeಸುದ್ದಿಗಳುಪುನೀತ್ ರಾಜ್‌ಕುಮಾರ್ ಪುಣ್ಯ ತಿಥಿ ಹಾಗೂ ಗಂಧದಗುಡಿ ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಅಭಿಮಾನಿಗಳ ಸಂಭ್ರಮ

ಪುನೀತ್ ರಾಜ್‌ಕುಮಾರ್ ಪುಣ್ಯ ತಿಥಿ ಹಾಗೂ ಗಂಧದಗುಡಿ ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಅಭಿಮಾನಿಗಳ ಸಂಭ್ರಮ

ಸಕಲೇಶಪುರ: ಪುನೀತ್ ರಾಜ್‌ಕುಮಾರ್ ಪುಣ್ಯ ತಿಥಿ ಹಾಗೂ ಗಂಧದಗುಡಿ ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಪಟ್ಡಣದ ಹಳೆ ಬಸ್ ನಿಲ್ದಾಣದಲ್ಲಿ ಪುನೀತ್ ಅಭಿಮಾನಿಗಳು ಅನ್ನ ಸಂತರ್ಪಣೆ ಹಾಗೂ ವಾದ್ಯ ಗೋಷ್ಠಿಯ ಮುಖಾಂತರ ಸಂಭ್ರಮವನ್ನು ಆಚರಿಸಿದರು.ಈ ಸಂಧರ್ಭದಲ್ಲಿ ಪುನೀತ್ ಅಭಿಮಾನಿಗಳಾದ ಶುಭೇಂದ್ರ ನಾಯ್ಡು, ಜ್ಞಾನೇಶ್, ಗಾಣದಹೊಳೆ ಕಿಶೋರ್ ಮುಂತಾದವರು ಹಾಜರಿದ್ದರು.

RELATED ARTICLES
- Advertisment -spot_img

Most Popular