Sunday, June 15, 2025
Homeಸುದ್ದಿಗಳುಸಕಲೇಶಪುರಕಾಡಾನೆ ತುಳಿತ ಪ್ರಕರಣ : ಮೃತ ಮನು ಅಂತಿಮ ದರ್ಶನ ಪಡೆದ ಕಾಂಗ್ರೆಸ್ ಮುಖಂಡ ಮುರಳಿ...

ಕಾಡಾನೆ ತುಳಿತ ಪ್ರಕರಣ : ಮೃತ ಮನು ಅಂತಿಮ ದರ್ಶನ ಪಡೆದ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್

ಕಾಡಾನೆ ತುಳಿತ ಪ್ರಕರಣ : ಮೃತ ಮನು ಅಂತಿಮ ದರ್ಶನ ಪಡೆದ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್

ಸಕಲೇಶಪುರ :- ಕಾಡಾನೆ ತುಳಿತದಿಂದ ನೆನ್ನೆ ಮೃತಪಟ್ಟ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ ಮನು ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್ ಪಡೆದರು.
ಇದೆ ವೇಳೆ ಮೃತ ಮನು ಸಹೋದರ ಹಾಗೂ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕಾಗಿ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನೆಡೆಸಲು ಚಿಂತನೆ ನೆಡೆಸಲಾಗಿದೆ ಎಂದು ತಿಳಿಸಿದರು

RELATED ARTICLES
- Advertisment -spot_img

Most Popular