Sunday, June 15, 2025
Homeಸುದ್ದಿಗಳುಹರಿಹಳ್ಳಿಯ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಎಚ್.ಕೆ ಕುಮಾರಸ್ವಾಮಿ

ಹರಿಹಳ್ಳಿಯ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಎಚ್.ಕೆ ಕುಮಾರಸ್ವಾಮಿ

 

ಕ್ರೀಡಾಪಟುಗಳು ಸೋಲು ಗೆಲುವು ಎರಡನ್ನು ಸಮನಾಗಿ ಸ್ವೀಕರಿಸಬೇಕು ಎಂದು ಕಿವಿಮಾತು ಹೇಳಿದ ಶಾಸಕರು.


ಸಕಲೇಶಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಆಲೂರು ತಾಲ್ಲೂಕು ಕೆಂಚಮ್ಮನ ಹೊಸಕೋಟೆಯಲ್ಲಿ ಹೋಬಳಿ ಹರಿಹಳ್ಳಿಯಲ್ಲಿ ಹೋಬಳಿ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ಚಾಲನೆ ನೀಡಿದರು. ನಂತರ ಮಾತನಾಡಿ ಶಾಸಕರು ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಉತ್ತಮಗೊಳ್ಳಲಿದೆ ದೇಸಿ ಕ್ರೀಡೆಗಳಿಗೆ ಕ್ರೀಡಾಪಟುಗಳು ಹೆಚ್ಚಿನ ಒಲವು ತೋರಿಸಬೇಕೆಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮಲ್ಲಾಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸವಿತಾ ಸದಾನಂದ ಮತ್ತು ಗ್ರಾಮ ಪಂಚಾಯತಿ ಸದಸ್ಯರುಗಳು ಗ್ರಾಮಸ್ಥರು ಹಾಜರಿದ್ದರು

RELATED ARTICLES
- Advertisment -spot_img

Most Popular