Sunday, April 13, 2025
Homeವಿದೇಶಕೌಟುಂಬಿಕ ಕಲಹ ಹಿನ್ನೆಲೆ ಗೃಹಿಣಿ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆ ಗೃಹಿಣಿ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆ ಗೃಹಿಣಿ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ 

ಸಕಲೇಶಪುರ : ಗಂಡ ಹೆಂಡತಿ ನಡುವೆ ಕಲಹದಿಂದ ಹೆಂಡತಿ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಡೆದಿದೆ.

ನಗರದ ರಘು ಪತ್ನಿ ಮಾಧುರಿ (28) ಆತ್ಮಹತ್ಯೆ ಮಾಡಿಕೊಂಡು ಗೃಹಿಣಿ.ನೆನ್ನೆ ಸಂಜೆ ಮನೆಯಿಂದ ಪತಿ ಜೊತೆಗೆ ಗಲಾಟೆ ಮಾಡಿಕೊಂಡು ಹೋದ ಮಾಧುರಿ ಸೀದಾ ಬೈಪಾಸ್ ರಸ್ತೆಯಲ್ಲಿರುವ ಹೇಮಾವತಿ ನದಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹಿಳೆ ಆತ್ಮಹತ್ಯೆ ಕುರಿತಂತೆ ಹಲವು ಅನುಮಾನಗಳಿದ್ದು ಪೊಲೀಸ್ ತನಿಖೆಯಿಂದಷ್ಟೇ ನಿಖರ ಕಾರಣ ತಿಳಿದು ಬರಬೇಕಿದೆ.

ಈ ಪ್ರಕರಣ ಸಂಭಂದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -spot_img

Most Popular