Monday, March 24, 2025
Homeಸುದ್ದಿಗಳುರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ

ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ

ಸಕಲೇಶಪುರ: ತಾಲೂಕಿನ ಮಠಸಾಗರ ಕೃಷ್ಣಪುರ ಗ್ರಾಮದಲ್ಲಿ ಹೇಮಾವತಿ ಜಲಾಶಯ ಅನುದಾನದಲ್ಲಿ ಸುಮಾರು 600 ಕಿ.ಮಿ ದೂರ 45 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಕಾಂಕ್ರೀಟ್ ರಸ್ತೆಗೆ ಶಾಸಕ ಎಚ್.ಕೆ ಕುಮಾರಸ್ವಾಮಿ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂಧರ್ಭದಲ್ಲಿ ಮಾಜಿ ಜಿ.ಪಂ ಸದಸ್ಯೆ ಚಂಚಲಾ ಕುಮಾರಸ್ವಾಮಿ, ಮಳಲಿ ಗ್ರಾ.ಪಂ ಅಧ್ಯಕ್ಷ ಸತೀಶ್ ಶೆಟ್ಟಿ, ಗ್ರಾ.ಪಂ ಸದಸ್ಯ ಮದನ್ ಮುಂತಾದವರು ಹಾಜರಿದ್ದರು.

RELATED ARTICLES
- Advertisment -spot_img

Most Popular