Sunday, March 16, 2025
Homeಸುದ್ದಿಗಳುಸಕಲೇಶಪುರನೇಹಾ ಹಿರೇಮಠ್ ಹತ್ಯೆ ಖಂಡಿಸಿ ಯಸಳೂರಿನಲ್ಲಿ ಪ್ರತಿಭಟನೆ

ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಯಸಳೂರಿನಲ್ಲಿ ಪ್ರತಿಭಟನೆ

ನೇಹಾ ಹಿರೇಮಠ್ತ್ಯೆ ಖಂಡಿಸಿ ಯಸಳೂರಿನಲ್ಲಿ ಪ್ರತಿಭಟನೆ

ಸಕಲೇಶಪುರ : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಯಸಳೂರಿನಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ವಿದ್ಯಾರ್ಥಿನಿಯನ್ನು ಹತ್ಯೆಗೈದ ಆರೋಪಿಗೆ ಗಲ್ಲುಶಿಕ್ಷೆ ನೀಡಬೇಕೆಂದು ವೀರಶೈವ ಲಿಂಗಾಯತ ಸಮಾಜ ಮುಖಂಡರೂ, ವಿವಿಧ ಮಹಿಳಾ ಸಂಘಟನೆಗಳು ,ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಂಘಟಿತ ಸಾರ್ವಜನಿಕರು ಪೋಸ್ಟರ್ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ನಂತರ ನೇಹಾ ಹಿರೇಮಟ್ ರವರ ಆತ್ಮಕ್ಕೆ ಶಾಂತಿ ಸಲ್ಲಿಸಿ ನ್ಯಾಯ ಕೊಡಿಸುವಂತೆ ಯಸಳೂರು ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಬೈಲಹಳ್ಳಿ ರವಿತೇಜ್ ಮಾತನಾಡಿದರು. ಈ ಸಂಧರ್ಭದಲ್ಲಿ . ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು

RELATED ARTICLES
- Advertisment -spot_img

Most Popular