Sunday, April 20, 2025
Homeಸುದ್ದಿಗಳುಸಕಲೇಶಪುರಮೈದುಂಬಿ ಹರಿಯುತ್ತಿರುವ ಹೇಮಾವತಿ : ಹೊಳೆಮಲ್ಲೇಶ್ವರ ಸ್ವಾಮಿ ದರ್ಶನಕ್ಕೆ ಕಾದು ಕುಳಿತ ನಾಗರ ಹಾವು

ಮೈದುಂಬಿ ಹರಿಯುತ್ತಿರುವ ಹೇಮಾವತಿ : ಹೊಳೆಮಲ್ಲೇಶ್ವರ ಸ್ವಾಮಿ ದರ್ಶನಕ್ಕೆ ಕಾದು ಕುಳಿತ ನಾಗರ ಹಾವು

ಮೈದುಂಬಿ ಹರಿಯುತ್ತಿರುವ ಹೇಮಾವತಿ : ಹೊಳೆಮಲ್ಲೇಶ್ವರ ಸ್ವಾಮಿ ದರ್ಶನಕ್ಕೆ ಕಾದು ಕುಳಿತ ನಾಗರ ಹಾವು

ಸಕಲೇಶಪುರ : ಸಕಲೇಶಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಪರಿಣಾಮ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ನರಿಯ ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ  ಪಟ್ಟಣದಲ್ಲಿರುವ ಹೊಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಲದಿಗ್ಬಂದನವಾಗಿದೆ. ಮತ್ತೊಂದೆಡೆ ನಾಗರಹಾವುವೊಂದು ದೇವಸ್ಥಾನದ  ಒಳಾಂಗಣಕ್ಕೆ ಬಂದು  ಎಡೆ ಅತ್ತಿ ಕುಳಿತಿರುವುದು ದೃಶ್ಯ ಮುಂಜಾನೆ ದರ್ಶನಕ್ಕೆ ತೆರಳಿದ ಭಕ್ತರಿಗೆ ನೀಡಿದೆ.

 ನದಿಯ ಒಳ ಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ನಾಗರ ಹಾವು ದೇವಸ್ಥಾನದ ಒಳಗಡೆ ಪ್ರವೇಶಿಸಿ ಆಶ್ರಯ ಪಡೆದಿದೆ. ಭಕ್ತರೊಬ್ಬರು ಸೆರೆ ಹಿಡಿದಿರುವ ವಿಡಿಯೋ ವಾಸ್ತವ ನ್ಯೂಸ್ ನೀಡಿದ್ದಾರೆ.

RELATED ARTICLES
- Advertisment -spot_img

Most Popular