Friday, April 18, 2025
Homeಕ್ರೈಮ್ಸಕಲೇಶಪುರ ಭಾಗದಲ್ಲಿ ನಿಲ್ಲದ ಕಾಡಾನೆ ದಾಳಿ : ವಡೂರು ಗ್ರಾಮದ ವ್ಯಕ್ತಿಯ ಮೇಲೆ ಎರಗಿದ ಒಂಟಿ...

ಸಕಲೇಶಪುರ ಭಾಗದಲ್ಲಿ ನಿಲ್ಲದ ಕಾಡಾನೆ ದಾಳಿ : ವಡೂರು ಗ್ರಾಮದ ವ್ಯಕ್ತಿಯ ಮೇಲೆ ಎರಗಿದ ಒಂಟಿ ಸಲಗ

ಅಂಗಡಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ: ವ್ಯಕ್ತಿಯನ್ನು ಸೊಂಡಲಿನಿಂದ ಎತ್ತಿ ಬಿಸಾಡಿದ ಕಾಡಾನೆ 

ಸಕಲೇಶಪುರ :ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ವಡೂರು ಗ್ರಾಮದಲ್ಲಿ ನಡೆದಿದೆ.

. ಗ್ರಾಮದ ಮಹೇಶ್ (47) ಕಾಡಾನೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯಾಗಿದ್ದು ಮನೆಯಿಂದ ಸ್ವಲ್ಪ ದೂರಲ್ಲಿದ್ದ ಅಂಗಡಿಯಿಂದ ಸಾಮಗ್ರಿ ತರಲು ತೆರಳುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ.ಮಹೇಶ್ ಕಿರುಚಾಟ ಕೇಳಿ ಗ್ರಾಮಸ್ಥರು ಓಡಿ ಬಂದಿದ್ದು ಕೂಡಲೇ ಕಾಫಿ ತೋಟದೊಳಗೆ ಕಾಡಾನೆ ಹೋಗಿರುತ್ತದೆ. ಗಾಯಾಳು ಮಹೇಶ್‌ಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

RELATED ARTICLES
- Advertisment -spot_img

Most Popular