Sunday, March 16, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ : ದತ್ತಪೀಠ ಯಾತ್ರೆ ಹಿನ್ನೆಲೆ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸುವಂತೆ ಪೊಲೀಸರಿಗೆ ಸೂಚಿಸಿದ - ಎ.ಎಸ್.ಪಿ...

ಸಕಲೇಶಪುರ : ದತ್ತಪೀಠ ಯಾತ್ರೆ ಹಿನ್ನೆಲೆ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸುವಂತೆ ಪೊಲೀಸರಿಗೆ ಸೂಚಿಸಿದ – ಎ.ಎಸ್.ಪಿ ಮಿಥುನ್.

ಸಕಲೇಶಪುರ : ದತ್ತಪೀಠ ಯಾತ್ರೆ ಹಿನ್ನೆಲೆ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸುವಂತೆ ಪೊಲೀಸರಿಗೆ ಸೂಚಿಸಿದ – ಎ.ಎಸ್.ಪಿ ಮಿಥುನ್.

ಸಕಲೇಶಪುರ : ನಾಳೆ ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ನಡೆಯುವ ದತ್ತ ಜಯಂತಿಗೆ ತಾಲೂಕಿನಿಂದ ಸಾವಿರಾರು ಮಾಲಧಾರಿಗಳು ತೆರಳುತ್ತಿದ್ದು ಯಾವುದೇ ಅಹಿತಕರ ಘಟನೆ ಜರುಗದಂತೆ ಕ್ರಮ ವಹಿಸಲಾಗಿದೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ಮಿಥುನ್ ತಿಳಿದಿದ್ದಾರೆ.

ಬುಧವಾರ ಸಂಜೆ ತಮ್ಮ ಕಚೇರಿಯ ಮುಂಭಾಗದಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ಈಗಾಗಲೇ ಸೂಚಿಸಿರುವಂತೆ ಆಯಾ ಕಟ್ಟಿನ ಜಾಗದಲ್ಲಿ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕ ಚೈತನ್ಯ, ಗ್ರಾಮಾಂತರ ಠಾಣೆಯ ಪಿಎಸ್ಐ ಬಸವರಾಜ್, ನಗರ ಠಾಣೆಯ ಪಿಎಸ್ಐ ಶಿವಶಂಕರ್, ಯಸಳೂರು ಪೊಲೀಸ್ ಠಾಣೆಯ ಪಿಎಸ್ಐ ನವೀನ್ ಇದ್ದರು.

 

 

RELATED ARTICLES
- Advertisment -spot_img

Most Popular