Monday, March 24, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ : ಹಾಲೆಬೇಲೂರಿನಲ್ಲಿ ಪೊಲೀಸ್ ಸಹಾಯಕ ಅಧೀಕ್ಷಕ ಮಿಥುನ್ ನೇತೃತ್ವದಲ್ಲಿ ದಲಿತ ಸಮುದಾಯದ ಕುಂದು ಕೊರತೆಗಳ...

ಸಕಲೇಶಪುರ : ಹಾಲೆಬೇಲೂರಿನಲ್ಲಿ ಪೊಲೀಸ್ ಸಹಾಯಕ ಅಧೀಕ್ಷಕ ಮಿಥುನ್ ನೇತೃತ್ವದಲ್ಲಿ ದಲಿತ ಸಮುದಾಯದ ಕುಂದು ಕೊರತೆಗಳ ಪರಿಶೀಲನಾ ಸಭೆ.

ಸಕಲೇಶಪುರ : ಹಾಲೆಬೇಲೂರಿನಲ್ಲಿ ಪೊಲೀಸ್ ಸಹಾಯಕ ಅಧೀಕ್ಷಕ ಮಿಥುನ್ ನೇತೃತ್ವದಲ್ಲಿ ದಲಿತ ಸಮುದಾಯದ ಕುಂದು ಕೊರತೆಗಳ ಪರಿಶೀಲನಾ ಸಭೆ.

ಸಕಲೇಶಪುರ ಪಟ್ಟಣ ಸಮೀಪವಿರುವ ಹಾಲೆಬೇಲೂರು ಗ್ರಾಮದಲ್ಲಿ ಪೊಲೀಸ್ ಇಲಾಖೆಯಿಂದ ದಲಿತರ ಕುಂದು ಕೊರತೆಗಳ ಪರಿಶೀಲನಾ ಸಭೆ ನಡೆಸಲಾಯಿತು.

 ದಲಿತರ ಮೇಲಿನ ದೌರ್ಜನ್ಯ, ಅಕ್ರಮ ಮರಳು ಸಾಗಾಟ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದರು.

 ಈ ಸಂದರ್ಭದಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಾದ ಚೈತನ್ಯ, ಸಕಲೇಶಪುರನಗರ ಠಾಣೆಯ ಪಿಎಸ್ಐ ಶಿವಶಂಕರ್, ಸೇರಿದಂತೆ ದಲಿತ ಸಂಘಟನೆಗಳ ಮುಖಂಡರು ಹಾಜರಿದ್ದರು.

ಕುಂದುಕೊರತೆ ಪರಶೀಲನೆ ಮತ್ತು ಕಾನೂನಿನ ಅರಿವು ಕಾರ್ಯಕ್ರಮ ಮಾಡಿದ್ದು, ಸಭೆಯಲ್ಲಿ ಕಾರ್ಯದಲ್ಲಿ ದಲಿತ ಸಮುದಾಯ ೫೦ ಜನರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular