Sunday, April 20, 2025
Homeಸುದ್ದಿಗಳುಸಕಲೇಶಪುರಶ್ರೀ ಶಿವಕುಮಾರ ಮಹಾಸ್ವಾಮೀಜಿ ಜನ್ಮ ದಿನ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ.

ಶ್ರೀ ಶಿವಕುಮಾರ ಮಹಾಸ್ವಾಮೀಜಿ ಜನ್ಮ ದಿನ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ.

ಶ್ರೀ ಶಿವಕುಮಾರ ಮಹಾಸ್ವಾಮೀಜಿ ಜನ್ಮ ದಿನ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ.

ಮಲೆನಾಡು ವೀರಶೈವ ಸಮಾಜದ ಹಾಗೂ ಅಂಗ ಸಂಸ್ಥೆಗಳಿಂದ ಸಮಾಜ ಮುಖಿ ಕಾರ್ಯ

ಸಕಲೇಶಪುರ :. ಶ್ರೀ ಶಿವಕುಮಾರ ಮಹಾಸ್ವಾಮೀಜಿ ಯವರ 116ನೇ ಜಯಂತೋತ್ಸವ ಅಂಗವಾಗಿ ಮಲೆನಾಡು ವೀರಶೈವ ಸಮಾಜ ಹಾಗೂ ಅದರ ಅಂಗ ಸಂಸ್ಥೆಗಳಿಂದ ಸಕಲೇಶಪುರದ ತಾಲೂಕು ಆಸ್ಪತ್ರೆಯ ರೋಗಿಗಳಿಗೆ ಶನಿವಾರ ಹಣ್ಣು ಹಂಪಲು ವಿತರಣೆ ಮಾಡಿದರು.

ಈ ಸಂಧರ್ಭದಲ್ಲಿ ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ದೇವರಾಜ್ (ದಿವಾನ್ ),
ವೀರಶೈವ ಯುವ ವೇದಿಕೆ ತಾಲೂಕು ಅಧ್ಯಕ್ಷ ಹೆಚ್ ಬಿ ಶಶಿಕುಮಾರ್, ಅಕ್ಕಮಹಾದೇವಿ ಮಹಿಳಾ ಸಮಾಜ ಅಧ್ಯಕ್ಷೆ ಶಶಿಕಲಾ ಲೋಕೇಶ್ ಸೇರಿದಂತೆ ಮುಂತಾದವರು ಇದ್ದರು.

RELATED ARTICLES
- Advertisment -spot_img

Most Popular