Tuesday, April 15, 2025
Homeಸುದ್ದಿಗಳುರಸ್ತೆ ಅಪಘಾತದಲ್ಲಿ ರಂಭಾಪುರಿ ಶ್ರೀಗಳು ಪಾರು

ರಸ್ತೆ ಅಪಘಾತದಲ್ಲಿ ರಂಭಾಪುರಿ ಶ್ರೀಗಳು ಪಾರು

ರಸ್ತೆ ಅಪಘಾತದಲ್ಲಿ ರಂಭಾಪುರಿ ಶ್ರೀಗಳು ಪಾರು

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಸಮೀಪ ಸಂಭವಿಸಿದ ಕಾರು ಮತ್ತು ಬೈಕ್ ಅಪಘಾತದಲ್ಲಿ ರಂಭಾಪುರಿ ಶ್ರೀಗಳು ಅಪಾಯದಿಂದ ಪಾರಾಗಿದ್ದಾರೆ. ಹರಿಹರದಿಂದ ಹರಪನಹಳ್ಳಿ ಕಡೆಗೆ ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಕಾರಿನಲ್ಲಿ ತೆರಳುತ್ತಿದ್ದರು. ಆಗ ಚಿರಸ್ತಹಳ್ಳಿಯ ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ಮತ್ತು ಬೈಕ್‌ಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

RELATED ARTICLES
- Advertisment -spot_img

Most Popular