Tuesday, January 27, 2026
Homeಕ್ರೈಮ್ಸಕಲೇಶಪುರ ನವವಿವಾಹಿತೆ ನೇಣಿಗೆ ಶರಣು

ಸಕಲೇಶಪುರ ನವವಿವಾಹಿತೆ ನೇಣಿಗೆ ಶರಣು

ಸಕಲೇಶಪುರ ನವವಿವಾಹಿತೆ ನೇಣಿಗೆ ಶರಣು

ಸಕಲೇಶಪುರ : ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ಯುವತಿಯೊಬ್ಬಳು ಇಂದು ಬೆಳಗ್ಗೆ ನೇಣಿಗೆ ಶರಣಾದ ಘಟನೆ ತಾಲೂಕಿನಲ್ಲಿ ನಡೆದಿದೆ.

 ತಾಲೂಕಿನ ಬಾಳ್ಳುಪೇಟೆ ಸಮೀಪದ ಬಂಧಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಗ್ರಾಮದ ನಂದಿತ (23) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ.

ಎರಡು ತಿಂಗಳ ಹಿಂದೆ ಬೆಳಗೋಡು ಹೋಬಳಿಯ ಕೂಡನಹಳ್ಳಿ ಗ್ರಾಮದ ಸೋಮಶೇಖರ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು.

 ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಪೊಲೀಸರ ತನಿಖೆಯಿಂದಷ್ಟೇ ಸತ್ಯ ಹೊರ ಬರಬೇಕಿದೆ.

 ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -spot_img

Most Popular