Sunday, April 20, 2025
Homeಸುದ್ದಿಗಳುಸಕಲೇಶಪುರಬಸವೇಶ್ವರ ಪ್ರತಿಮೆ ಪ್ರತಿಷ್ಠಾಪನೆ ಶ್ಲಾಘನೀಯ.

ಬಸವೇಶ್ವರ ಪ್ರತಿಮೆ ಪ್ರತಿಷ್ಠಾಪನೆ ಶ್ಲಾಘನೀಯ.

ಮಲೆನಾಡು ವೀರಶೈವ ಸಮಾಜದ ವತಿಯಿಂದ ಬಸವೇಶ್ವರ ಪ್ರತಿಮೆ ಪ್ರತಿಷ್ಠಾಪನೆ ಶ್ಲಾಘನೀಯ : ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಶ್ರೀಪ್ರಕಾಶ್ ಧನಾವತ್

ಸಕಲೇಶಪುರ :ಮಲೆನಾಡು ವೀರಶೈವ ಸಮಾಜದ ವತಿಯಿಂದ ಪಟ್ಟಣದಲ್ಲಿ ಬಸವೇಶ್ವರ ಪ್ರತಿಮೆ ನಿರ್ಮಾಣ ಮಾಡಿರುವುದು ಸಂತೋಷದ ವಿಷಯವಾಗಿದೆ.ಬಸವಣ್ಣನವರು ಎಲ್ಲಾ ಸಮಾಜಕ್ಕೂ ಆಸ್ತಿಯಾಗಿದ್ದಾರೆ. ಬಸವೇಶ್ವರ ಪ್ರತಿಮೆ ನಿರ್ಮಾಣ ಅತ್ಯಂತ ಸ್ವಾಗತರ್ಹ ಮುಂದಿನ ದಿನಗಳಲ್ಲಿ ಕೆಂಪೇಗೌಡ ಪ್ರತಿಮೆ ಸಹ ಶೀಘ್ರವಾಗಿ ನಿರ್ಮಾಣವಾಗಲೆಂದು ನಾವು ಆಶಿಸುತ್ತೆವೆ ಎಂದು ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಶ್ರೀಪ್ರಕಾಶ್ ಧನಾವತ್ ಹೇಳಿಕೆ ನೀಡಿದ್ದಾರೆ.

RELATED ARTICLES
- Advertisment -spot_img

Most Popular