Friday, March 21, 2025
Homeಸುದ್ದಿಗಳುಸಕಲೇಶಪುರಹೆತ್ತೂರಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ. ಗಮನ ಸೆಳೆದ...

ಹೆತ್ತೂರಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ. ಗಮನ ಸೆಳೆದ ಮಕ್ಕಳ ಛದ್ಮ ವೇಷದಾರಿಗಳು ಹೆತ್ತೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕ್ರಮ ಆಯೋಜನೆ.

ಹೆತ್ತೂರಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ.

ಗಮನ ಸೆಳೆದ ಮಕ್ಕಳ ಛದ್ಮ ವೇಷದಾರಿಗಳು

ಹೆತ್ತೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕ್ರಮ ಆಯೋಜನೆ.

 

ಸಕಲೇಶಪುರ : ಕನ್ನಡ ಸಾಹಿತ್ಯ ಪರಿಷತ್ ಹೆತ್ತೂರು ಹೋಬಳಿ ಘಟಕದ ವತಿಯಿಂದ 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಚಾಲನೆಗೊಂಡಿತು.

ಆಕರ್ಷಕ ಮೆರವಣಿಗೆಯಲ್ಲಿ ನಟ ಪುನೀತ್ ಭಾವಚಿತ್ರ,ಹೆತ್ತೂರಿನ ಬಿಪಿನ್ ರಾವತ್ ಕಾಲೇಜ್, ಬೇಲೂರು ಹಳೇಬೀಡು ಶಿಲ್ಪ ಕಲೆಗಳ ಬಿಂಬಿಸುವ ಸ್ಥಬ್ದ ಚಿತ್ರಗಳ ಮೆರವಣಿಗೆ ಎಲ್ಲರ ಗಮನ ಸೆಳೆಯಿತು.

RELATED ARTICLES
- Advertisment -spot_img

Most Popular