Monday, March 24, 2025
Homeಸುದ್ದಿಗಳುಸಕಲೇಶಪುರಕರವೇ ಸ್ವಾಭಿಮಾನಿ ಸೇನೆಯಿಂದ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿದ ರಾಜ್ಯಾಧ್ಯಕ್ಷ ನಿಂಗರಾಜ್ ಗೌಡ. ||...

ಕರವೇ ಸ್ವಾಭಿಮಾನಿ ಸೇನೆಯಿಂದ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿದ ರಾಜ್ಯಾಧ್ಯಕ್ಷ ನಿಂಗರಾಜ್ ಗೌಡ. || ಜಾನೆಕೆರೆ ಸಾಗರ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ.

ಕರವೇ ಸ್ವಾಭಿಮಾನಿ ಸೇನೆಯಿಂದ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿದ ರಾಜ್ಯಾಧ್ಯಕ್ಷ ನಿಂಗರಾಜ್ ಗೌಡ.

ಜಾನೆಕೆರೆ ಸಾಗರ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ.

ಸಕಲೇಶಪುರ :- ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ತಾಲೂಕಿನ ಗುಲಗಳಲೆ ಗ್ರಾಮದಲ್ಲಿ ಆಯೋಜಿಸಿರುವ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮವನ್ನು ಕರವೇ ಸ್ವಾಭಿಮಾನಿ ಸೇನೆಯ ರಾಜ್ಯಧ್ಯಕ್ಷ ನಿಂಗರಾಜ್ ಗೌಡ ಉದ್ಘಾಟನೆ ಮಾಡಿದರು.

ಭೂ ಮಾಪನ ಇಲಾಖೆಯ ರಮೇಶ್ ಅವರಿಗೆ ವಿಶೇಷವಾಗಿ ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಗೌಡ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಘು ಗೌಡ, ಕಾಡಾನೆ ಹೋರಾಟ ಸಮಿತಿಯ ಮುಖಂಡ ಯಡೇಹಳ್ಳಿ ಆರ್ ಮಂಜುನಾಥ್, ಪಂಚಾಯತಿ ಜಯಶಂಕರ್, ಬಾಗೆ ಗ್ರಾಮ ಪಂಚಾಯತಿ ಸದಸ್ಯ ರಾಕೇಶ್, ವಕೀಲರಾದ ಷಣ್ಮುಖ, ಬೆಳಗೋಡು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಭುವನಾಕ್ಷ, ಬೆಳಗೋಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್,ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ ಬಾಳ್ಳುಪೇಟೆ ಗ್ರಾಮ ಪಂಚಾಯತಿಯ ಮಾಜಿ ಉಪಾಧ್ಯಕ್ಷೆ ಶೋಭಾ ಸೇರಿದಂತೆ ಸ್ವಾಭಿಮಾನಿ ಸೇನೆಯ ರಾಜ್ಯ ಹಾಗೂ ಜಿಲ್ಲಾ ಮುಖಂಡರು, ಕಾರ್ಯಕರ್ತರು ಇದ್ದರು.

RELATED ARTICLES
- Advertisment -spot_img

Most Popular