Tuesday, January 27, 2026
Homeಸುದ್ದಿಗಳುಸಕಲೇಶಪುರಸಕಲೇಶಪುರ : ಅನಾರೋಗ್ಯದಿಂದ ಕಾಡಾನೆ ಸಾವು

ಸಕಲೇಶಪುರ : ಅನಾರೋಗ್ಯದಿಂದ ಕಾಡಾನೆ ಸಾವು

HASSAN-BREAKING

ಸಕಲೇಶಪುರ : ಅನಾರೋಗ್ಯದಿಂದ ಹೆಣ್ಣಾನೆ ಸಾವು

ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ವಣಗೂರು ಬಳಿ ಘಟನೆ

ಚಿಕಿತ್ಸೆಗಾಗಿ ಕಾಡಾನೆಯನ್ನು ಸ್ಥಳಾಂತರ ಮಾಡಿದರೆ ಹೃದಯಾಘಾತವಾಗುವ ಸಂಭವ ಹಿನ್ನಲೆ 

ಅನಾರೋಗ್ಯದಿಂದ ನರಳುತ್ತಿದ್ದ ಹೆಣ್ಣಾನೆಗೆ ಇಂದು ಚಿಕಿತ್ಸೆ ನೀಡಲು ಮುಂದಾಗಿದ್ದ ಅರಣ್ಯ ಇಲಾಖೆ 

ಕಳೆದ ಮೂರು ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಿದ್ದ ಹೆಣ್ಣಾನೆ

ಅನಾರೋಗ್ಯದಿಂದ ಆಹಾರ ತ್ಯಜಿಸಿ ನರಳಾಡಿದ್ದ ಕಾಡಾನೆ

ಇಂದು ಚಿಕಿತ್ಸೆ ನೀಡಲು ಮುಂದಾದ ಮೃತಪಟ್ಟಿರುವುದು ಬೆಳಿಕಿಗೆ

ಸುಮಾರು ಇಪ್ಪತ್ತು ವರ್ಷದ ಹೆಣ್ಣಾನೆ 

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ, ಪರಿಶೀಲನೆ

ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳದಲ್ಲೇ ಅಂತ್ಯಕ್ರಿಯೆ ಮಾಡಲಿರುವ ಅರಣ್ಯ ಇಲಾಖೆ

RELATED ARTICLES
- Advertisment -spot_img

Most Popular