Saturday, April 12, 2025
Homeಸುದ್ದಿಗಳುಸಕಲೇಶಪುರಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಮುಸ್ತಾಪ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಮುಸ್ತಾಪ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಮುಸ್ತಾಪ ಬಂಧನ

ಸಕಲೇಶಪುರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲ್ಲಣ ಮಾಡಿದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಎ4 ಆರೋಪಿ ಮುಸ್ತಾಫಾ ಪೈಚಾರ್ ಎಂಬ ವ್ಯಕ್ತಿಯನ್ನು ಬೆಂಗಳೂರಿನಿಂದ ಆಗಮಿಸಿದ ಎನ್. ಐ. ಎ. ತಂಡ ಪಟ್ಟಣಕ್ಕೆ ಹೊಂದಿಕೊಂಡಿರುವ ಆನೆ ಮಹಲ್ ಗ್ರಾಮದಲ್ಲಿ ಬಂಧಿಸಿ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದೆ.ಆನೆಮಹಲ್ ಗ್ರಾಮದ ಸಿರಾಜ್ ಎಂಬುವರ ಬಳಿ ಈತ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿರಾಜ್ ಎಂಬು ರವರನ್ನು ಸಹ ಎನ್. ಐ. ಎ. ತಂಡ ಬಂಧಿಸಿದ್ದು ಜೊತೆಗೆ ಸಿರಾಜ್ ಬಳಿ ಕೆಲಸ ಮಾಡಿಕೊಂಡಿದ್ದ ಸುಳ್ಯ ಮೂಲದ ಮತ್ತೋರ್ವ ವ್ಯಕ್ತಿ ಇಲಿಯಾಸ್ ಎಂಬುವರನ್ನು ಸಹ ವಿಚಾರಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ

RELATED ARTICLES
- Advertisment -spot_img

Most Popular