Sunday, April 20, 2025
Homeಸುದ್ದಿಗಳುಸಕಲೇಶಪುರಕಾಡಾನೆ ದಾಳಿ: ಕೂಲಿಕಾರ್ಮಿಕ ವೃದ್ದೆಗೆ ಗಾಯ

ಕಾಡಾನೆ ದಾಳಿ: ಕೂಲಿಕಾರ್ಮಿಕ ವೃದ್ದೆಗೆ ಗಾಯ

ಕಾಡಾನೆ ದಾಳಿ: ಕೂಲಿಕಾರ್ಮಿಕ ವೃದ್ದೆಗೆ ಗಾಯ

ಸಕಲೇಶಪುರ : ಕಾಡಾನೆ ದಾಳಿಯಿಂದ ವೃದ್ದೆ ಒಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ.

 ತಾಲೂಕಿನ ಉದೇವಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಸಗುಲಿ ಗ್ರಾಮದ ಪುಟ್ಟ ಸ್ವಾಮಿ ಗೌಡ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೇಲೂರು ತಾಲೂಕಿನ ಲಕ್ಕುಂದ ಗ್ರಾಮದ ದ್ರಾಕ್ಷಾಯಿಣಿ (60) ವರ್ಷ ಗಾಯಗೊಂಡಿದ್ದು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಉಪ ವಲಯ ಅರಣ್ಯಧಿಕಾರಿಗಳದ ಮಹದೇವ್, ದಿನೇಶ್ ಹಾಸನದ ಆಸ್ಪತ್ರೆಗೆ ಭೇಟಿ ನೀಡಿ ವೃದ್ದೆಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿರುತ್ತಾರೆ.

RELATED ARTICLES
- Advertisment -spot_img

Most Popular