Monday, March 17, 2025
Homeಸುದ್ದಿಗಳುಸಕಲೇಶಪುರಆಟೋ ಚಾಲಕನ ಅಂತಿಮ ದರ್ಶನ ಪಡೆಯಲು ಆಗಮಿಸಿದ ಸಾವಿರಾರು ಜನ

ಆಟೋ ಚಾಲಕನ ಅಂತಿಮ ದರ್ಶನ ಪಡೆಯಲು ಆಗಮಿಸಿದ ಸಾವಿರಾರು ಜನ

ಸಕಲೇಶಪುರ: ತಾಲೂಕಿನ ಕೆಸಗನಹಳ್ಳಿ ಗ್ರಾಮದ ನಾಗರಾಜ್ (30) ಎಂಬುವರು ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದು ಅನಾರೋಗ್ಯದಿಂದ ಭಾನುವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು .ಜನಾನುರಾಗಿಯಾಗಿದ್ದ ಆಟೋ ಚಾಲಕ ನಾಗರಾಜ್ ಸಮಾಜ ಸೇವೆಯಲ್ಲಿ ಎತ್ತಿದ ಕೈಯಾಗಿದ್ದರು.ವಯಸ್ಸಲ್ಲದ ವಯಸ್ಸಿನಲ್ಲಿ ಸಾವನ್ನಪ್ಪಿದ್ದ ಆಟೋ ಚಾಲಕನ ಅಂತಿಮ ದರ್ಶನ ಪಡೆಯಲು ಜನ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.ಮೃತನ ಅಂತ್ಯ ಸಂಸ್ಕಾರ ಕೆಸಗನಹಳ್ಳಿ ಗ್ರಾಮದಲ್ಲಿ ನಡೆಯಿತು.

RELATED ARTICLES
- Advertisment -spot_img

Most Popular