Friday, April 18, 2025
Homeಸುದ್ದಿಗಳುಸಕಲೇಶಪುರಬಸವೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ಜರುಗಿದ ಕಾರ್ತೀಕ ಮಹೋತ್ಸವ

ಬಸವೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ಜರುಗಿದ ಕಾರ್ತೀಕ ಮಹೋತ್ಸವ

ಸಕಲೇಶಪುರ: ಪಟ್ಟಣದ ಬಸವನಹಳ್ಳಿ ಬಡಾವಣೆಯ ಬಸವೇಶ್ವರ ದೇವಸ್ಥಾನದಲ್ಲಿ ಕಾರ್ತೀಕ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಬಸವೇಶ್ವರ ದೇವರಿಗೆ ವಿಶೇಷ ಪೂಜೆ ವಿಧಿ ವಿಧಾನಗಳು ನಡೆಯಿತು.ದೇವರಿಗೆ ವಿಶೇಷ ಹೂವಿನ‌ ಅಲಂಕಾರ ಹಾಗೂ ದೇವಸ್ಥಾನವನ್ನು ವಿಶೇಷ ದೀಪಲಂಕಾರ ಮಾಡಲಾಗಿತ್ತು. ನೂರಾರು ಮಂದಿ ಭಕ್ತಾದಿಗಳು ಪೂಜೆಯಲ್ಲಿ ಭಾಗಿಯಾಗಿದ್ದರು.ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ಮಾಜಿ‌ ಜಿ.ಪಂ ಸದಸ್ಯೆ ಚಂಚಲಾ ಕುಮಾರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

RELATED ARTICLES
- Advertisment -spot_img

Most Popular