Wednesday, April 16, 2025
Homeಸುದ್ದಿಗಳುಹಾಸನಾಂಬ ತಾಯಿಯ ದೇವಾಲಯದ ಬಾಗಿಲು ತೆರೆಯಲು ಕ್ಷಣಗಣನೆ ಆರಂಭ ...

ಹಾಸನಾಂಬ ತಾಯಿಯ ದೇವಾಲಯದ ಬಾಗಿಲು ತೆರೆಯಲು ಕ್ಷಣಗಣನೆ ಆರಂಭ …

ಹಾಸನಾಂಬ ತಾಯಿಯ ದೇವಾಲಯದ ಬಾಗಿಲು ತೆರೆಯಲು ಕ್ಷಣಗಣನೆ ಆರಂಭ …

 

ಹಾಸನ :- ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಾಲಯದ ಬಾಗಿಲನ್ನು ಇಂದು ಮಧ್ಯಾಹ್ನ 12.30ಕ್ಕೆ ತೆರೆಯಲಾಗುವುದು .ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ,ಕ್ಷೇತ್ರದ ಶಾಸಕರಾದ ಪ್ರೀತಂ ಜೆ ಗೌಡ ,ಸಂಸದರಾದ ಪ್ರಜ್ವಲ್ ರೇವಣ್ಣ ,ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡರು ,ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ಶಾಸಕರು ,ವಿಧಾನಪರಿಷತ್ ಸದಸ್ಯರುಗಳು ,ಜನಪ್ರತಿನಿಧಿಗಳು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿರಲಿದ್ದಾರೆ .

RELATED ARTICLES
- Advertisment -spot_img

Most Popular