Tuesday, April 15, 2025
Homeಕ್ರೈಮ್ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

HASSAN-BREAKING

ಹಾಸನ : ಕೌಟುಂಬಿಕ ಕಲಹ ಹಿನ್ನಲೆ

ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಕರುಣಾಕರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ 

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ಘಟನೆ

ಕಾಫಿ ಬೆಳೆಗಾರರಾಗಿದ್ದ ಕರುಣಾಕರ

ಇಂದು ಮನೆಯಲ್ಲಿಯೇ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

RELATED ARTICLES
- Advertisment -spot_img

Most Popular