Tuesday, March 25, 2025
Homeಸುದ್ದಿಗಳುBreaking News : ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಂಸದ ಪ್ರಜ್ವಲ್ ರೇವಣ್ಣ, ಎಚ್....

Breaking News : ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಂಸದ ಪ್ರಜ್ವಲ್ ರೇವಣ್ಣ, ಎಚ್. ಡಿ ರೇವಣ್ಣ  ಹಾಸನ ಜಿಲ್ಲೆಯ ಹೆದ್ದಾರಿಗಳ ಅಭಿವೃದ್ಧಿಗೆ ಟೆಂಡರ್ ಕರೆಯುವಂತೆ ಮನವಿ

Breaking News : ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಂಸದ ಪ್ರಜ್ವಲ್ ರೇವಣ್ಣ, ಎಚ್. ಡಿ ರೇವಣ್ಣ

ಹಾಸನ ಜಿಲ್ಲೆಯ ಹೆದ್ದಾರಿಗಳ ಅಭಿವೃದ್ಧಿಗೆ ಟೆಂಡರ್ ಕರೆಯುವಂತೆ ಮನವಿ

ಇಂದು ನವದೆಹಲಿಯಲ್ಲಿ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಸಚಿವರು ನಿತಿನ್ ಗಡ್ಕರಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಸಂಸದರು ಪ್ರಜ್ವಲ್ ರೇವಣ್ಣನವರು, ಮಾಜಿ ಸಚಿವರು ಹೆಚ್.ಡಿ.ರೇವಣ್ಣನವರು ಭೇಟಿ ಮಾಡಿ ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳಿಗೆ ಅನುಮೋದನೆ ಪಡೆದು ಅನುದಾನ ಬಿಡುಗಡೆ ಆಗಿರುವ ಸುಮಾರು 2300 ಕೋಟಿ ರೂಗಳ ಕಾಮಗಾರಿಗಳ ಟೆಂಡರ್ ಕರೆಯುವಂತೆ ಹಾಗೂ ಇನ್ನುಳಿದ ಕಾಮಗಾರಿಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿದರು.

RELATED ARTICLES
- Advertisment -spot_img

Most Popular