Monday, March 24, 2025
Homeಸುದ್ದಿಗಳುಕಾಡಾನೆ ಸಮಸ್ಯೆ ಮತ್ತು ರಾಷ್ಟ್ರೀಯ ಹೆದ್ದಾರಿ ವಿಷಯದ ಕುರಿತು-ಪೂರ್ವಭಾವಿ ಸಭೆ

ಕಾಡಾನೆ ಸಮಸ್ಯೆ ಮತ್ತು ರಾಷ್ಟ್ರೀಯ ಹೆದ್ದಾರಿ ವಿಷಯದ ಕುರಿತು-ಪೂರ್ವಭಾವಿ ಸಭೆ

 

ಕಾಡಾನೆ ಸಮಸ್ಯೆ ಮತ್ತು ರಾಷ್ಟ್ರೀಯ ಹೆದ್ದಾರಿ ವಿಷಯದ ಕುರಿತು ಇಂದು ಮಾನ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.

ಟಾಸ್ಕ್ ಫೋರ್ಸ್ ಪೂರ್ವಭಾವಿ ಸಭೆಯಲ್ಲಿ ಸಭೆಯಲ್ಲಿ ಸಕಲೇಶಪುರ -ಆಲೂರು ಶಾಸಕರಾದ ಸನ್ಮಾನ್ಯ ಶ್ರೀ ಎಚ್ ಕೆ ಕುಮಾರಸ್ವಾಮಿ ಅವರು, ಹಾಸನದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಕಲೇಶಪುರದ ಮಾನ್ಯ ಉಪ ವಿಭಾಗಾಧಿಕಾರಿಗಳು ಕರ್ನಾಟಕ ಗ್ರೋವರ್ಸ್ ಫೆಡರೇಷನ್ ಉಪಾಧ್ಯಕ್ಷರಾದ ಶ್ರೀ ಬಿ ಎಂ ನಾಗರಾಜ್ ರವರು, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷರಾದ ಶ್ರೀ ಕೆ.ಎನ್ ಸುಬ್ರಹ್ಮಣ್ಯ ರವರು, ಗೌರವ ಕಾರ್ಯದರ್ಶಿ ಶ್ರೀ ಎಂ ಬಿ ರಾಜೀವ್ ರವರು, ಕಸಬಾ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷರಾದ ಶ್ರೀ ಕೆ ಬಿ ಲೋಹಿತ್ ರವರು, ಮಾನವ ಕಾಡಾನೆ ಸಂಘರ್ಷ ಹೋರಾಟ ಸಮಿತಿ ಅಧ್ಯಕ್ಷರಾದ ಶ್ರೀ ಬಿ ಎಸ್ ರೋಹಿತ್ ರವರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular