Saturday, April 19, 2025
Homeಸುದ್ದಿಗಳುಸಕಲೇಶಪುರಸಂಪತ್ ನಿಧಕ್ಕೆ ಶಾಸಕ ಸಿಮೆಂಟ್ ಮಂಜು ತೀವ್ರ ಸಂತಾಪ

ಸಂಪತ್ ನಿಧಕ್ಕೆ ಶಾಸಕ ಸಿಮೆಂಟ್ ಮಂಜು ತೀವ್ರ ಸಂತಾಪ

ಸಂಪತ್ ನಿಧಕ್ಕೆ ಶಾಸಕ ಸಿಮೆಂಟ್ ಮಂಜು ತೀವ್ರ ಸಂತಾಪ

ಸಕಲೇಶಪುರ : ಕಾಫಿ ಬೆಳೆಗಾರರಾದ ಹಾದಿಗೆ ಸಂಪತ್ ನಿಧನಕ್ಕೆ ಶಾಸಕ ಸಿಮೆಂಟ್ ಮಂಜು ಸಂತಾಪ ಸೂಚಿಸಿದ್ದಾರೆ ಸೂಚಿಸಿದ್ದಾರೆ.

ತಾಲೂಕಿನ ಹಾನುಬಾಳು ಸಮೀಪದ ಹಾದಿಗೆ ಗ್ರಾಮದವರಾದ ಸಂಪತ್ (78) ಕಳೆದ ರಾತ್ರಿ ಹೃದಯಾಘಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರುಳೆದಿದ್ದಾರೆ.

ಸಂಪತ್ ರವರ ನಿಧನಕ್ಕೆ ಶಾಸಕ ಸಿಮೆಂಟ್ ಮಂಜುನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸಂಪತ್ ರವರು ಸರಳ ಹಾಗೂ ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದರು.ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಮೃತರ ಅಂತ್ಯಕ್ರಿಯೆಯು ಬೆಂಗಳೂರಿನಲ್ಲಿ ನೆರವೇರಲಿದೆ.

RELATED ARTICLES
- Advertisment -spot_img

Most Popular